ಕೇವಲ ಎರಡು ನಿಮಿಷಗಳಲ್ಲಿ ಬಗೆಹರಿಯಬಹುದಾಗಿದ್ದ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಹೇಳಿದರು. ಕೆರಗೋಡುನಲ್ಲಿ ಗಲಾಟೆ ಸೃಷ್ಟಿಯಾಗುವುದಕ್ಕೆ ಪೊಲೀಸ್ ಇಲಾಖೆ ಮತ್ತು ಅಧಿಕಾರಿಗಳೇ ಕಾರಣ ಎಂದು ಕುಮಾರಸ್ವಾಮಿ ಹೇಳಿದರು,