ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳಹವಿಸ್ಸು ಕೊಡುವುದರ ಹಿಂದಿನ ರಹಸ್ಯ

ಹೋಮದಲ್ಲಿ ತುಪ್ಪ ಮತ್ತು ಸೌದೆ ಅರ್ಪಿಸುವುದರಿಂದ ವಾತಾವರಣ ಮತ್ತು ಮನಸ್ಸು ಶುದ್ಧಿಯಾಗುತ್ತದೆ. ರೋಗಗಳಿಂದ ಮುಕ್ತಿ ಸಿಗುತ್ತದೆ. ದೀಪಾರಾಧನೆಯಲ್ಲಿ ತುಪ್ಪ ಬಳಸುವುದು ಕೂಡ ಶುಭವೆಂದು ಹೇಳಲಾಗುತ್ತದೆ. ಇದರಿಂದ ಕುಟುಂಬದಲ್ಲಿ ಆರೋಗ್ಯ ಮತ್ತು ಐಶ್ವರ್ಯ ಹೆಚ್ಚುತ್ತದೆ ಎಂಬ ನಂಬಿಕೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.