ರಾಜ್ಯದ ಅಸೆಂಬ್ಲಿ ಉಪ ಚುನಾವಣೆಯಲ್ಲಿ ಮೂರು ಸ್ಥಾನಗಳನ್ನೂ ಸೋತಿದ್ದು ನಾಚಿಗ್ಗೇಡು, ಯತ್ನಾಳ್ ತಂಡದಿಂದಾಗೇ ಸೋಲುಂಟಾಯಿತು ಎಂದು ವಿಜಯೇಂದ್ರ ಹೇಳುತ್ತಾರೆ, ಮತ್ತೊಂದು ಕಡೆ ಅವರು ಉಪ ಚುನಾವಣೆಗಳನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿರಲಿಲ್ಲ ಎನ್ನುತ್ತಾರೆ, ಇದಕ್ಕಿಂತ ಬೇಜವಾಬ್ದಾರಿ ಹೇಳಿಕೆ ಬೇಕಾ? ಎಂದು ರಮೇಶ್ ಜಾರಕಿಹೊಳಿ ಕುಟುಕಿದರು