ನಾವು ಪೊಲೀಸ್ ಠಾಣೆಗೆ ಹೋಗಿದ್ದನ್ನು ಪ್ರಶ್ನಿಸಲು ಶಿವಕುಮಾರ್ ಯಾರು? ಶಾಶ್ವತವಾಗಿ ಅಧಿಕಾರದಲ್ಲಿರೋದಾಗಿ ಭಾವಿಸಿರುವ ಕಾಂಗ್ರೆಸ್ ಸರ್ಕಾರ ಸರ್ವಾಧಿಕಾರಿಯಂತೆ ವರ್ತಿಸುತ್ತಿದೆ, ಸರ್ಕಾರಕ್ಕೆ ಕೊಬ್ಬು ಮತ್ತು ದುರಹಂಕಾರ ಜಾಸ್ತಿಯಾಗಿದೆ, ಆದರೆ ಮುಂಬರುವ ದಿನಗಳಲ್ಲಿ ಸರ್ಕಾರ ಇದರ ಪ್ರತಿಫಲ ಉಣ್ಣಬೇಕಾಗುತ್ತದೆ, ಸಿದ್ದರಾಮಯ್ಯ ಸರ್ಕಾರಕ್ಕೆ ನಾಚಿಕೆ ಇಲ್ಲ ಎಂದು ಅಶೋಕ ಹೇಳಿದರು.