ಮುಖ್ಯಮಂತ್ರಿ ಸಿದ್ದರಾಮಯ್ಯ

ತೆರಿಗೆ ಹಣ ಹಂಚಿಕೆಯಲ್ಲಿ ರಾಜ್ಯ ಅನ್ಯಾಯವಾಗುತ್ತಿದ್ದರೂ ಜೆಡಿಎಸ್ ಮತ್ತು ಬಿಜೆಪಿ ಸಂಸದರು ಬಾಯಿ ಬಿಡಲ್ಲ, ಮಹಾದಾಯಿ, ಮೇಕೆದಾಟು ಯೋಜನೆ ಮತ್ತು ತುಂಗಭದ್ರಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರ ಸರ್ಕಾರ ಕ್ಲೀಯರನ್ಸ್ ನೀಡದೆ ಆನುದಾನದಾನವನ್ನು ಹಿಡಿದಿಟ್ಟುಕೊಂಡರೂ ಸಂಸತ್ ಸದಸ್ಯರು ಮೌನವಾಗಿರುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದರು.