ನಿನ್ನೆ ಸಾಯಂಕಾಲ ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಮತ್ತು ಇಂಡಿಯ ಒಕ್ಕೂಟದ ಇತರ ಪಕ್ಷಗಳ ನಾಯಕರ ಜೊತೆ ರಾಂಚಿಯಲ್ಲಿ ಹೇಮಂತ್ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ಭಾಗಿಯಾಗಿದ್ದರು.