ಚುನಾವಣೆ ಮುಗಿದು ರಾಜ್ಯದ ಉಪ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಕನಕಪುರಕ್ಕೆ ಆಗಮಿಸಿದ ತಮ್ಮ ನಾಯಕನನ್ನು ಕಂಡು ಜನ ಸಂಭ್ರಮಿಸಿದರು.