ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್ ಎಲ್ಲ ಪಾರ್ಟಿಗಳ ನಾಯಕರನ್ನು ಇಬ್ರಾಹಿಂ ಅವರು ಚೆನ್ನಾಗಿ ಅರಿತಿದ್ದಾರೆ, ಹಾಗಾಗೇ ಅವರು ಈ ಪಕ್ಷಗಳ ಜೊತೆ ಕೈ ಜೋಡಿಸದೆ ತಮ್ಮದೇ ಆದ ಪ್ರಾದೇಶಿಕ ಪಕ್ಷ ಕಟ್ಟುವ ಯೋಚನೆ ಮಾಡುತ್ತಿದ್ದಾರೆ, ಪಕ್ಷ ಕಟ್ಟಲು ಶಾಸಕರು ಬೇಕಿಲ್ಲ, ಜನ ಬೆಂಬಲ ಬೇಕು ಮತ್ತು ಅವರಿಗೆ ಉತ್ತಮ ಯೋಜನೆಗಳನ್ನು ನೀಡಬೇಕೆಂದು ಜಿಟಿ ದೇವೇಗೌಡ ಹೇಳಿದರು.