ಡಿಕೆ ಶಿವಕುಮಾರ್, ಡಿಸಿಎಂ

ರಾಜ್ಯದಲ್ಲಿ ಬರಗಾಲ ಘೋಷಿಸುವುದನ್ನು ಕುರಿತು ಕೇಳಿದಾಗ, ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಅಧಿಕಾರಿಗಳು ತಾಲ್ಲೂಕುಗಳ ಸ್ಥಿತಿಯನ್ನು ಅಧ್ಯಯನ ನಡೆಸಿದ್ದಾರೆ ಮತ್ತು ವರದಿಗಳನ್ನು ಕಳಿಸಿದ್ದಾರೆ. ಜಿಲ್ಲೆಗಳ ಸಚಿವರು ಮತ್ತು ಕೃಷಿ ಸಚಿವರು ಕ್ಯಾಬಿನೆಟ್ ಕಮಿಟಿಯೊಂದಿಗೆ ಚರ್ಚೆ ನಡೆಸಿ ಯಾವ್ಯಾವ ತಾಲ್ಲೂಕುಗಳಲ್ಲಿ ಬರ ಅನ್ನೋದನ್ನು ಘೋಷಿಸಲಿದ್ದಾರೆ ಎಂದು ಶಿವಕುಮಾರ್ ಹೇಳಿದರು