ರಾಮನಗರ ಜಿಲ್ಲೆಯ ಜನ ತಮ್ಮ ಕುಟುಂಬಕ್ಕೆ ಸಾಕಷ್ಟು ಪ್ರೀತಿ ಮತ್ತು ವಿಶ್ವಾಸ ತೋರಿದ್ದಾರೆ, 8ಬಾರಿ ಶಾಸಕ ಮತ್ತು 3 ಬಾರಿ ಸಂಸದನಾಗಿ ಸೇವೆ ಮಾಡುವ ಅವಕಾಶ ಕಲ್ಪಿಸಿದ್ದಾರೆ, ಅದಕ್ಕೆ ಅನುಗುಣವಾಗಿ ತಮ್ಮ ಕುಟುಂಬ ರಾಮನಗರದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದೆ, ಚನ್ನಪಟ್ಟಣದ ಜನತೆ ಈ ಸಲ ನೀಡಿರುವ ಆದೇಶವನ್ನು ಶಿರಸಾವಹಿಸಿ ಪಾಲಿಸುತ್ತೇವೆ ಎಂದು ನಿಖಿಲ್ ಹೇಳಿದರು.