ಮೂಲಗಳ ಪ್ರಕಾರ ರಿಜ್ವಾನ್ ಅರ್ಷದ್ ಮುಖ್ಯಮಂತ್ರಿ ಬೊಮ್ಮಾಯಿ ಜೊತೆ ಪಿಸುಮಾತಿನಲ್ಲಿ ಶಿವಾಜಿನಗರದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ.