ಕಾರ್ಮಿಕ ಸಚಿವ ಸಂತೋಷ್ ಲಾಡ್

ಭಯೋತ್ಪಾದಕರ ಕೃತ್ಯಗಳಿಂದ ಅಮಾಯಕ ಜನ ಸಾಯುತ್ತಿದ್ದಾರೆ, ಆದರೆ ಈ ಕೃತ್ಯಗಳೊಂದಿಗೆ ಸಮುದಾಯಗಳನ್ನು ಥಳುಕು ಹಾಕುವುದು ಬೇಡ ಎನ್ನುವ ಸಚಿವ ಲಾಡ್ ತಾನು ಯಾವುದೇ ಸಮುದಾಯವನ್ನು ಸಮರ್ಥನೆ ಮಾಡುವ ಪ್ರಯತ್ನ ಮಾಡುತ್ತಿಲ್ಲ, ನಡೆದಿರುವುದು ನೀಚ ಕೃತ್ಯವೇ, ಆದರೆ ಜಮ್ಮು ಮತ್ತು ಕಾಶ್ಮೀರದ ಸಂಸ್ಕೃತಿ ಬಹಳ ಅದ್ಭುತವಾಗಿದೆ ಮತ್ತು ಅಲ್ಲಿ ವಾಸ ಮಾಡುವ ಜನ ಬಹಳ ಚೆನ್ನಾಗಿದ್ದಾರೆ ಎಂದರು.