ಸತೀಶ್ ಜಾರಕಿಹೊಳಿ, ಸಚಿವ

ರಾಜ್ಯ ನಾಯಕರ ಮುಂದೆ ಸದ್ಯಕ್ಕೆ ಲೋಕ ಸಭಾ ಚುನಾವಣೆ ಬಿಟ್ಟರೆ ಬೇರೆ ಯಾವ ವಿಚಾರಗಳಿಲ್ಲ, ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿದ ಅಂಶಗಳ ಬಗ್ಗೆ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಸತೀಶ್ ಹೇಳಿದರು. ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಲು ಪ್ರಯತ್ನಿಸುತ್ತಿರುವುದು ನಿಜ, ಅವರು ಮಹಿಳೆಯಾಗಿರುವುದರಿಂದ ಜವಾಬ್ದಾರಿ ನೀಡೋದು ಒಳ್ಳೆಯದು ಅಂತ ಸತೀಶ್ ಜಾರಕಿಹೊಳಿ ಹೇಳಿದರು.