ಸದನದಲ್ಲಿ ವಿರೋಧ ಪಕ್ಷದ ನಾಯಕರು ಮುಡಾ ಹಗರಣವನ್ನು ಎಳೆಎಳೆಯಾಗಿ ಬಿಚ್ಚಿ ಪ್ರಶ್ನೆಗಳನ್ನು ಕೇಳಲಾರಂಭಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರುತ್ತರಾದರು, ಸದನದಿಂದ ಪಲಾಯನ ಮಾಡದ ಹೊರತು ಅವರ ಮುಂದೆ ಬೇರೆ ದಾರಿಯೇ ಉಳಿದಿರಲಿಲ್ಲ ಎಂದು ಸಿಟಿ ರವಿ ಗೇಲಿ ಮಾಡಿದರು.