ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಾವಾಗಲೀ ಅಥವಾ ತಮ್ಮ ಮಗ ನಿಖಿಲ್ ಕುಮಾರಸ್ವಾಮಿಯಾಗಲೀ ಸ್ಪರ್ಧಿಸುವುದಿಲ್ಲ, ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ಓಡಾಡಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನ ಮಂತ್ರಿ ಮಾಡಲು ನೆರವಾಗುವುದೇ ತಮ್ಮ ಗುರಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿರುವುದು ಮೈತ್ರಿಯ ಬಗ್ಗೆ ಅವರಿಗಿರುವ ಬದ್ಧತೆ ತೋರುತ್ತದೆ ಎಂದು ಈಶ್ವರಪ್ಪ ಹೇಳಿದರು.