ಮಂಡ್ಯ ಬಂದ್: ಮುಚ್ಚಿದ್ದ ಅಂಗಡಿ ಮುಂಗಟ್ಟುಗಳನ್ನು ಓಪನ್ ಮಾಡಿದ ಮಾಲೀಕರು ಬಿಜೆಪಿ ಕಾರ್ಯಕರ್ತರ ಜೊತೆ ಅಂಬೇಡ್ಕರ್ ಗೆ ಜಯವಾಗಲಿ, ಅಮಿತ್ ಶಾಗೆ ಜಯವಾಗಲಿ ಎಂದು ಘೋಷಣೆಗಳನ್ನು ಕೂಗಿದ್ದು ವಿಶೇಷ. ಮಂಡ್ಯದ ಬಿಜೆಪಿ ಕಾರ್ಯಕರ್ತರು ಕೈಯಲ್ಲಿ ಅಂಬೇಡ್ಕರ್ ಫೋಟೋ ಮತ್ತು ಒಂದು ಟ್ರೇನಲ್ಲಿ ಹೂಗಳನ್ನು ಇಟ್ಟುಕೊಂಡು ನಗರದ ಬೀದಿಗಳಲ್ಲಿ ಸುತ್ತುತ್ತ ಅಂಗಡಿಗಳನ್ನು ಓಪನ್ ಮಾಡಿಸಿದರು.