ಡಿಸಿಎಂ ಡಿ.ಕೆ. ಶಿವಕುಮಾರ್ ಇದ್ದಕ್ಕಿದ್ದಂತೆ ರಾಜಕೀಯ ನಿವೃತ್ತಿ ಮಾತನ್ನಾಡಿದ್ದೇಕೆ?
ತಮ್ಮ ವಿರುದ್ದದ ಕಮಿಷನ್ ಆರೋಪ ವಿಚಾರವಾಗಿ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮ್ಮ ಮೇಲಿನ ಆರೋಪ ಸಾಬೀತಾದ್ರೆ ರಾಜಕೀಯ ನಿವೃತ್ತಿಯಾಗ್ತೇಗುವೆ. ಮಾಜಿ ಸಿಎಂ ಬೊಮ್ಮಾಯಿ, ಆರ್.ಅಶೋಕ್ ನಿವೃತ್ತಿ ಆಗ್ತಾರಾ? ಎಂದು ಬೆಂಗಳೂರಿನಲ್ಲಿ ಸವಾಲ್ ಹಾಕಿದ್ದಾರೆ.