ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಂಗ್ರೆಸ್ ಶಾಸಕ ಗವಿಯಪ್ಪ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಬಗ್ಗೆ ಮಾತಾಡಿದ ಸಚಿವ ಲಾಡ್, ಅನುದಾನ ನೀಡಿಲ್ಲ ಅಂತೇನಿಲ್ಲ, ಆದರೆ ಹೆಚ್ಚುವರಿ ಅನುದಾನ ನೀಡಿಲ್ಲ, ಕೆಲಸಗಳು ನಡೆಯುತ್ತಿವೆ ಮತ್ತು ಜಾರಿಯಲ್ಲಿದ್ದ ಕಾಮಗಾರಿಗಳ ಕೆಲಸ ಮುಂದುವರಿದಿದೆ ಎಂದರು.