ಮುಡಾ ಹಗರಣಕ್ಕೆ ಕಾರಣವಾದ 14 ಸೈಟುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಪಸ್ಸು ಮಾಡಿರುವುದನ್ನು ಕುಮಾರಸ್ವಾಮಿ ಲೇವಡಿ ಮಾಡಿದ ಕುಮಾರಸ್ವಾಮಿ, ಪರಿಶಿಷ್ಟ ವರ್ಗಕ್ಕೆ ಸೇರಬೇಕಾದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ದುರುಪಯೋಗಪಡಿಸಿಕೊಂಡ ಕುಖ್ಯಾತಿಯೂ ಸರ್ಕಾರದ ಮೇಲಿದೆ ಎಂದರು.