ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿತ್ತು, ಅದರೆ ಅದು ಸಾಧ್ಯವಾಗಿಲ್ಲ, ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಕಳೆದ 50 ವರ್ಷಗಳಲ್ಲಿ ಅತಿಹೆಚ್ಚು ಅಂತ ಹೇಳಲಾಗಿದೆ, ಯುದ್ಧಗ್ರಸ್ಥ ಇಸ್ರೇಲ್ ಗೆ ಉದ್ಯೋಗ ಅರಸಿಕೊಂಡು ನಮ್ಮ ದೇಶದ 10,000 ಯುವಕರು ಹೋಗುತ್ತಿದ್ದಾರೆಂದರೆ ನಿರುದ್ಯೋಗ ಸಮಸ್ಯೆ ಎಷ್ಟು ಗಂಭೀರವಾಗಿದೆ ಅನ್ನೋದು ಗೊತ್ತಾಗುತ್ತದೆ ಎಂದು ಖರ್ಗೆ ಹೇಳಿದರು.