ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿಗಣತಿ ವರದಿ ಯಾವಾಗ ಬಿಡುಗಡೆ ಮಾಡುತ್ತೀರಿ ಅಂತ ಕೇಳಿದಾಗ ಸಿದ್ದರಾಮಯ್ಯ ಅದರ ಇತಿಹಾಸದ ಬಗ್ಗೆ ಹೇಳಿದರು. ಜಾತಿಗಣತಿ ನಮ್ಮ ಪ್ರಣಾಳಿಕೆಯಲ್ಲಿದೆ, ಅದನ್ನು ಮಾಡೇ ಮಾಡ್ತೀವಿ, ನ್ಯಾಯಾಲಯಗಳು ಎಂಪಿರಕಲ್ ಡಾಟಾವನ್ನು ಕೇಳುತ್ತವೆ, ಕುಟುಂಬವೊಂದರ ಸ್ವಾತಂತ್ರ್ಯ ಪೂರ್ವ ಮತ್ತು ಈಗಿನ ಸ್ಥಿತಿಯಲ್ಲಿ ಅಗಿರುವ ಬದಲಾವಣೆ ಅರ್ಥಮಾಡಿಕೊಳ್ಳಲು ಜಾತಿಗಣತಿ ಬೇಕೇಬೇಕು ಎಂದು ಸಿದ್ದರಾಮಯ್ಯ ಹೇಳಿದರು.