ಅವರ ವಿರುದ್ಧ ದಾಖಲಾಗಿರುವ ದೂರುಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ತನಿಖೆಗಾಗಿ ಒಂದು ವಿಶೇಷ ತನಿಖಾ ತಂಡವನ್ನು ರಚಿಸಿದೆ. ಅದು ಗೊತ್ತಾಗುತ್ತಿದ್ದಂತೆ ಪ್ರಜ್ವಲ್ ರಾತ್ರೋರಾತ್ರಿ ಜರ್ಮನಿಗೆ ಹೋಗಿರುವರೆಂದು ತಿಳಿದುಬಂದಿದೆ. ತಮ್ಮ ಪತ್ರದಲ್ಲಿ ಕಂದ್ಕೂರ್, ಪ್ರಜ್ವಲ್ ನಿಂದ ಪಕ್ಷದ ವರ್ಚಸ್ಸಿಗೆ ಕಳಂಕವುಂಟಾಗಿದೆ ಎಂದಿದ್ದಾರೆ.