ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ತಾನ್ಯಾಕೆ ರಾಜೀನಾಮೆ ಸಲ್ಲಿಸಬೇಕು ಎಂದು ಬಸನಗೌಡ ಯತ್ನಾಳ್ ತೀಕ್ಷ್ನವಾಗಿ ಪ್ರತಿಕ್ರಿಯಿಸಿದರು. ಶಿವಾನಂದ ಪಾಟೀಲ್ ರಾಜೀನಾಮೆ ನೀಡಿದರೆ ತಾನೂ ನೀಡೋದಾಗಿ ಯಾವಾಗ ಹೇಳಿದ್ದೆ ಎಂದು ಯತ್ನಾಳ್ ಪ್ರಶ್ನಿಸಿದರು. ಆದರೆ ಯತ್ನಾಳ್, ರಾಜೀನಾಮೆ ಸಲ್ಲಿಸುವಂತೆ ಸವಾಲು ಹಾಕಿದ್ದರು, ಮತ್ತು ಶಿವಾನಂದ ಪಾಟೀಲ್ ವಿಜಯಪುರಕ್ಕೆ ಬರೋದು ಬೇಡ ತಾನೇ ಬಾಗೇವಾಡಿಗೆ ಹೋಗಿ ಶಿವಾನಂದರನ್ನು ಸೋಲಿಸುತ್ತೇನೆ ಎಂದಿದ್ದರು.