ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕು. ಓದಿನ ತಕ್ಕ ಹಾಗೆ ಕೆಲಸ ಸಿಗಬೇಕು ಎಂದು ಅನೇಕರ ಆಸೆ ಇರುತ್ತದೆ. ಆದರೆ ಸಿಗುವುದಿಲ್ಲ. ಇದಕ್ಕೆ ಕಾರಣವೇನು? ಇದಕ್ಕೆ ಪರಿಹಾರ ಇದೆಯಾ? ಎಂಬ ಪ್ರಶ್ನೆಗಳಿಗೆ ಉತ್ತರ ಬಸವರಾಜ ಗುರೂಜಿ ನೀಡಿದ್ದಾರೆ...