ನಿಖಿಲ್ ಕುಮಾರಸ್ವಾಮಿ,

ಜಿಲ್ಲಾ ಪಂಚಾಯತ್ ಮತ್ತು ಗ್ರಾಮ ಪಂಚಾಯತ್ ಚುನಾವಣೆಗಳ ಹಿನ್ನೆಲೆಯಲ್ಲಿ ಪಕ್ಷದ ಸಂಘಟನೆಗಾಗಿ ತಾನು ಮತ್ತು ಪಕ್ಷದ ಹಿರಿಯ ನಾಯಕರು ಮುಂದಿನ ತಿಂಗಳಿಂದ ರಾಜ್ಯದ ಪ್ರವಾಸ ಕೈಗೊಳ್ಳುವುದಾಗಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ದೇವೇಗೌಡರ ಮಾರ್ಗದರ್ಶನ ಮತ್ತು ಕುಮಾರಸ್ವಾಮಿಯವರ ನೇತೃತ್ವದಲ್ಲಿ ಪಕ್ಷ ಕಟ್ಟಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅವರು ಹೇಳಿದರು.