ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್​

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿನ ಗಣೇಶ ಮೆರವಣಿಗೆ ವೇಳೆ ವೆಲ್ಕಮ್ ಗೇಟ್ ಸರ್ಕಲ್​ನಲ್ಲಿನ ಮಸೀದಿ ಮುಂದೆ ಪಟಾಕಿ ಸಿಡಿಸಿ ಡ್ಯಾನ್ಸ್​​ ಮಾಡಿದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.