ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಂಜೆ 4.30ರ ಬಳಿಕ ನಿಷೇಧವಿದ್ದರೂ ಬಂಡೀಪುರ ಅರಣ್ಯ ಸಿಬ್ಬಂದಿಗಳು ಹಣದ ಆಸೆಗಾಗಿ ತಮ್ಮ ವಾಹನದಲ್ಲೇ ಜನರು ಕರೆದುಕೊಂಡು ಹೋಗಿರುವಂತಹ ಘಟನೆ ನಡೆದಿದೆ. ಆ ಮೂಲಕ ಬಂಡೀಪುರ ಅರಣ್ಯ ಸಿಬ್ಬಂದಿಗಳು ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ಈ ಘಟನೆ ಮೊಬೈಲ್ ಕ್ಯಾಮರದಲ್ಲಿ ಸೆರೆಯಾಗಿದೆ.