ಡಿಕೆ ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

ಸುರೇಶ್ ವಿರುದ್ಧ ಯಾರು ಸ್ಪರ್ಧಿಸಲಿದ್ದಾರೆ ಅಂತ ಕಾಂಗ್ರೆಸ್ ತಲೆಕೆಡಿಸಿಕೊಂಡಿಲ್ಲ, ಸುರೇಶ್ ಭಾರೀ ಜನಪ್ರಿಯ ಸಂಸದ, ಅವರು ದೆಹಲಿಯಲ್ಲಿ ಕೂತು ಕೆಲಸ ಮಾಡುವ ಸಂಸದನಲ್ಲ, ಹಳ್ಳಿಯಲ್ಲಿರುವ ಮತ್ತು ಸದಾ ಜನರ ಸಮಸ್ಯೆಗಳಿಗೆ ಸ್ಪಂದಿಸುವ, ಅವರ ಬೇಕು ಬೇಡಗಳ ಕಡೆ ಗಮನ ಹರಿಸುವ ನಾಯಕನಾಗಿದ್ದಾರೆ ಎಂದು ಶಿವಕುಮಾರ್ ಹೇಳಿದರು.