Accused Jaggu Parents On Darshan

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಸಹ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಕರಣದ 7ನೇ ಆರೋಪಿ ಆಗಿರುವ ಚಿತ್ರದುರ್ಗದ ಜಗದೀಶ್ ಇಂದು ಪೊಲೀಸರಿಗೆ ಶರಣಾಗಿದ್ದಾನೆ. ಆತನ ತಾಯಿ ಹಾಗೂ ಸಂಬಂಧಿಗಳು ಜಗದೀಶ್ ಬಗ್ಗೆ ಮಾತನಾಡಿದ್ದಾರೆ.