ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಲಿತರ ಕೈಬಿಟ್ಟಿದ್ದಾರೆ, ಅವರಿಗೆ ಈಗ ಮುಸಲ್ಮಾನರು ಮಾತ್ರ ಬೇಕು, ಹಾಗಾಗಿ ದಲಿತರು ತಪ್ಪು ಹೆಜ್ಜೆ ಇಡಬಾರದು ಅಂತ ಭೀಮ ಹೆಜ್ಜೆ ಕಾರ್ಯಕ್ರಮದಲ್ಲಿ ಕಳಕಳಿಯಿಂದ ಎಚ್ಚರಿಸುತ್ತೇನೆ, ತಪ್ಪು ಹೆಜ್ಜೆ ಇಟ್ಟರೆ ಅಂಬೇಡ್ಕರ್ ಅವರನ್ನು ಸೋಲಿಸಿದ ಹಾಗೆ ದಲಿತರನ್ನು ಮುಗಿಸುತ್ತಾರೆ ಎಂದು ನಿಪ್ಪಾಣಿಯಲ್ಲಿ ಆರ್ ಅಶೋಕ ಹೇಳಿದರು.