ಕಂದಾಯ ಸಚಿವ ಕೃಷ್ಣ ಭೈರೇಗೌಡ

ಡೀ ನಾಗರಿಕ ಸಮಾಜ ತಲೆತಗ್ಗಿಸುವ ಪ್ರಕರಣ ಇದು, ಇದರಲ್ಲಿ ಅನ್ಯಾಯವಾದವರಿಗೆ ಶಿಕ್ಷೆಯಾಗಲೇ ಬೇಕು ಮತ್ತು ತಪ್ಪಿತಸ್ಥರು ಯಾರೇ ಅಗಿರಲಿ, ಅದು ನಾನೇ ಆಗಿರಬಹುದು, ನನ್ನ ಸರ್ಕಾರ ಆಗಿರಬಹುದು ಅಥವಾ ಬೇರೆ ಯಾರೇ ಆಗಿರಬಹುದು, ಅವರಿಗೆ ಶಿಕ್ಷೆಯಾಗಲೇಬೇಕು, ಯಾವ ಕಾರಣಕ್ಕೂ ವಿಷಯಾಂತರ ಅಗಬಾರದು, ನನ್ನ ಗುರಿ ಮತ್ತು ಉದ್ದೇಶ ಇಷ್ಟೇ ಆಗಿದೆ ಎಂದು ಕೃಷ್ಣ ಭೈರೇಗೌಡ ಹೇಳಿದರು.