ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮತ್ತು ಬಿಜೆಪಿ ನಾಯಕರು ಸರಕಾರವನ್ನು ದೂಷಿಸುತ್ತಾರೆ, ಅದರ ಬಗ್ಗೆ ತಲೆ ಕೆಡಿಸಿಕೊಳ್ಳೋದಿಲ್ಲ, ಹೆಣಗಳ ಮೇಲೆ ಮತ್ತು ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಬಿಜೆಪಿ ನಾಯಕರಿಗೆ ಸಿದ್ಧಿಸಿರುವ ಕಲೆ, ಅವರ ಆಡಳಿತದಲ್ಲಿ ನಡೆದ ದುರ್ಘಟನೆಗಳ ಲಿಸ್ಟ್ ತಾನು ಕೊಡಬಲ್ಲೆ, ಅವರಂತೆ ತಾನು ರಾಜಕಾರಣ ಮಾಡಲ್ಲ ಎಂದು ಶಿವಕುಮಾರ್ ಹೇಳಿದರು.