ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಬೆಳಕಿಗೆ ಬಂದಾಗ ನಾಗೇಂದ್ರ ಪಲಾಯನ ಮಾಡುವ ಪ್ರಯತ್ನ ಮಾಡಿಲ್ಲ, 24 ಗಂಟೆಯೊಳಗೆ ಸುದ್ದಿಗೋಷ್ಠಿ ನಡೆಸಿ ಹಣದ ದುರುಪಯೋಗ ನಡೆದಿರುವುದನ್ನು ಅಂಗೀಕರಿಸಿದರು, ಮೃತ ಪಿ ಚಂದ್ರಶೇಖರನ್ ಸಹ ನೇರವಾಗಿ ಸಚಿವನ ಮೇಲೆ ಆರೋಪ ಹೊರಿಸಿಲ್ಲ ಅಧಿಕಾರಿಗಳ ಮೇಲೆ ಒತ್ತಡವಿತ್ತು ಅಂತ ಹೇಳಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.