ಕೊಪ್ಪಳದಲ್ಲಿ ಬಿವೈ ವಿಜಯೇಂದ್ರ

ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಆಡಿರುವ ಮಾತಿಗೆ ಪ್ರತಿಕ್ರಿಯ ನೀಡಿದ ವಿಜಯೇಂದ್ರ, ಬಿಜೆಪಿ ನಾಯಕರು ರಾಜಕೀಯ ಮಾಡಲು ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿಲ್ಲ, ಅವರು ಮನಸ್ಸಿಗೆ ತೋಚಿದ ಹಾಗೆ ಮಾತಾಡುವುದು ನಿಲ್ಲಿಸಬೇಕು, ತಮಗೆ ರೈತರ ಹಿತಾಸಕ್ತಿ ರಾಜಕೀಯಕ್ಕಿಂತ ಮುಖ್ಯ ಎಂದು ಹೇಳಿದರು.