ಮುಡಾ ಹಿಂದಿನ ಆಯುಕ್ತ ಡಿಬಿ ನಟೇಶ್

0 seconds of 4 minutes, 4 secondsVolume 0%
Press shift question mark to access a list of keyboard shortcuts
00:00
04:04
04:04
 

ತಮ್ಮ ಕೆಲಸ ತಾವು ಮಾಡುತ್ತಿದ್ದ ಮಾಧ್ಯಮದ ಕೆಮೆರಾಮನ್​ಗಳ ಮೇಲೆ ನಟೇಶ್ ಕಿಡಿ ಕಾರಿದ್ದು ಅನಾವಶ್ಯಕವಾಗಿತ್ತು. ನಿನ್ನೆ ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಈಡಿ ಅಧಿಕಾರಿಗಳ ಮುಂದೆ ಹಾಜರಾಗಿ ವಾಪಸ್ಸು ಹೋಗುವಾಗ ನಮ್ಮ ಪ್ರತಿನಿಧಿ ಬೈಟ್​ಗಾಗಿ ಅವರನ್ನು ಹಿಂಬಲಾಸಿದರು. ಅದರೆ ಸ್ವಾಮಿ ಒಂದೂ ಮಾತಾಡದೆ ಹೊರಟುಹೋದರು.