ಕಳೆದ ವಾರ ಗೋದಾಮಿನ ಮೇಲೆ ದಾಳಿ ನಡೆಸಿ ಫುಡ್ಕಿಟ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ, ಅದಾದ ಬಳಿಕ ಪಕ್ಷದ ಕಾರ್ಯಕರ್ತರ ಮನೆಗಳ ಮೇಲೆ ದಾಳಿ ನಡೆಸಲಾಗುತ್ತಿದೆ ಎಂದು ರೂಪಾ ಹೇಳಿದರು.