ರಾಜ್ಯದ ನಾಯಕರಲ್ಲಿ ಯಾವುದೇ ರೀತಿಯ ಗೊಂದಲವಿಲ್ಲ, ಎಲ್ಲರ ಮುಂದಿನ ಗುರಿ ಒಂದೇ ಆಗಿದೆ, ಮುಂಬರುವ ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲರ ಗುರಿ ಒಂದೇ, ಎಲ್ಲ 28 ಸ್ಥಾನಗಳನ್ನು ಗೆದ್ದು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ದೇಶದ ಪ್ರಧಾನ ಮಂತ್ರಿಯಾಗಿ ಮಾಡೋದು ಎಂದು ಅಶೋಕ ಹೇಳಿದರು.