ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್

ಹಿರಿಯ ನಾಯಕರಾದ ಆರ್ ಅಶೋಕ್ ಮತ್ತು ಡಾ ಸಿಎನ್ ಅಶ್ವಥ್ ನಾರಾಯಣ ವಿರೋಧ ಪಕ್ಷದ ನಾಯಕನ ಸ್ಥಾನ ಗಿಟ್ಟಿಸಲು ಸುಖಾಸುಮ್ಮನೆ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಾ ಗಂಟಲು ಹರಿದುಕೊಳ್ಳುತ್ತಿದ್ದಾರೆ. ಆದರೆ ಅವರೇನೇ ಮಾಡಿದರೂ ಆ ಸ್ಥಾನ ಸಿಗಲ್ಲ ಎಂದು ಲಕ್ಷ್ಮಣ್ ಹೇಳಿದರು.