ಜೈಲು ಮೂಲಗಳಿಂದ ಲಭ್ಯವಾಗುತ್ತಿರುವ ಮಾಹಿತಿ ಪ್ರಕಾರ ರೇವಣ್ಣ ಹೈಪರ್ ಅಸಿಡಿಟಿಯಿಂದ ಬಳಲುತ್ತಿದ್ದಾರೆ. ಹಾಗಾಗೇ, ಅವರ ಆರೋಗ್ಯ ವಿಚಾರಿಸಲು ಇಬ್ಬರು ಜೆಡಿಎಸ್ ಶಾಸಕರು-ಅರಕಲಗೂಡು ಕ್ಷೇತ್ರದ ಎ ಮಂಜು ಮತ್ತು ಶ್ರವಣಬೆಳಗೊಳ ಕ್ಷೇತ್ರದ ಸಿ ಎನ್ ಬಾಲಕೃಷ್ಣ ಜೈಲಿಗೆ ಆಗಮಿಸಿದ್ದರು.