ಶಿವರಾಂ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಮತ್ತು ಎಂಪಿ ರೇಣುಕಾಚಾರ್ಯ ಅವರಿಗೆ ಕಾಂಗ್ರೆಸ್ ಗಾಳ ಹಾಕಿರುವ ಬಗ್ಗೆ ಕೇಳಿದಾಗ ಅಶೋಕ; ಪಕ್ಷನಿಷ್ಠೆ ಇರುವವರು, ನಾಯಕತ್ವದ ಮೇಲೆ ಪ್ರೀತಿ-ಅಭಿಮಾನ ಇರುವವರು ಪಕ್ಷ ಬಿಡೋದಿಲ್ಲ, ಸೋಮಶೇಖರ್ ಮತ್ತು ಇತರ ಎಲ್ಲ ನಾಯಕರೊಂದಿಗೆ ತಾನು ಮಾತಾಡಿರುವುನೆಂದು ಹೇಳಿ, ಯಾರೂ ಪಕ್ಷ ಬಿಡುತ್ತಿಲ್ಲ ಎಂದರು.