ವಿಧಾನ ಪರಿಷತ್ ಸದಸ್ಯ ಸಿಟಿ ರವಿ

ವಸತಿ ಖಾತೆ ಸಚಿವ ಜಮೀರ್ ಅಹ್ಮದ್ ಕಂಡ ಜಮೀನೆಲ್ಲ ವಕ್ಫ್ ಬೋರ್ಡ್ ಗೆ ಸೇರಿದ್ದು ಎನ್ನುತ್ತಿದ್ದಾರೆ, ಅವರ ಮಾತಿಗೆ ಜನ ಕಾಲಲ್ಲಿರೋದನ್ನು ಕೈಗೆ ತೆಗೆದುಕೊಳ್ಳಬೇಕಾಗುತ್ತದೆ; ಅನುದಾನದ ರೂಪದಲ್ಲಿ ಸಿಕ್ಕಿದ್ದು, ದಾನವಾಗಿ ಸಿಕ್ಕಿದ್ದು ಮತ್ತು ಖರೀದಿ ಮಾಡಿದ್ದ ಜಮೀನನ್ನು ಮಾತ್ರ ಸ್ವಂತದ್ದು ಹೇಳಲು ಸಾಧ್ಯ ಎಂದು ನ್ಯಾಯಾಲಯ ಹೇಳಿದೆ ಎಂದು ರವಿ ಹೇಳಿದರು.