ಸುರಪುರಗೆ ಆಗಮಿಸಿರುವ ಸಿದ್ದರಾಮಯ್ಯ

ನಿನ್ನೆ ಹೃದಯಾತದಿಂದ ನಿಧನ ಹೊಂದಿದ ಸುರಪುರದ ಕಾಂಗ್ರೆಸ್ ಶಾಸಕ ಮತ್ತು ಮೊನ್ನೆಯಷ್ಟೇ ಉಗ್ರಾಣ ನಿಗಮ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಾರಂಭಿಸಿದ್ದ ರಾಜಾ ವೆಂಕಅಪ್ಪ ನಾಯಕ್ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಯವರು ಹೆಲಿಕಾಪ್ಟರ್ ನಲ್ಲಿ ಜಿಲ್ಲಾಕೇಂದ್ರ ಯಾದಗಿರಿಯಿಂದ ಸುಮಾರು 40 ಕಿಮೀ ದೂರ ಇರುವ ಸುರಪುರಕ್ಕೆ ಆಗಮಿಸಿದರು.