ಲಕ್ಷ್ಮಣ ಸವದಿಯವರು ಕಾಂಗ್ರೆಸ್ ಪಕ್ಷವನ್ನು ಸೇರಿರುವುದು ಬೆಳಗಾವಿ ಜಿಲ್ಲೆಯಲ್ಲಿ ಪಕ್ಷಕ್ಕೆ ಹೆಚ್ಚಿನ ಬಲ ಒದಗಿಸಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು