ಲಕ್ಷ್ಮಿ ಹೆಬ್ಬಾಳ್ಕರ್, ಸಚಿವೆ

Karnataka Budget 2024: ವಿರೋಧ ಪಕ್ಷದ ನಾಯಕರು ಸಭಾತ್ಯಾಗ ಮಾಡಿದ್ದನ್ನು ಗೇಲಿ ಮಾಡಿದ ಹೆಬ್ಬಾಳ್ಕರ್, ಯಾವುದೇ ರಾಜ್ಯದಲ್ಲಿ ಅಥವಾ ಕೇಂದ್ರದಲ್ಲಿ ಬಜೆಟ್ ಮಂಡಿಸುವಾಗ ಯಾರೂ ಸಭಾತ್ಯಾಗ ಮಾಡಲ್ಲ, ಆದರೆ ರಾಜ್ಯದ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಒಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ, ಅವರು ಏನಾದರೂ ಮಾಡಿಕೊಳ್ಳಲಿ, ಜನರಂತೂ ಅವರ ವರ್ತನೆಗಳನ್ನು ಗಮನಿಸುತ್ತಿದ್ದಾರೆ ಎಂದು ಹೇಳಿದರು.