ರಘುಪತಿ ಭಟ್, ಮಾಜಿ ಶಾಸಕ

ಬಿಎಸ್ ಯಡಿಯೂರಪ್ಪರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿರದ ಕಾರಣ ಟಿಕೆಟ್ ತಪ್ಪಿದೆ ಎನ್ನುವ ಅಂಶವನ್ನು ಅಲ್ಲಗಳೆಯುವ ಭಟ್, ಅವರ ಮಗ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಗ್ಗೆ ಮಾತಾಡದೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರರ ಗುಣಗಾನ ಮಾಡುತ್ತಾರೆ.