ಸದನದಲ್ಲಿ ಡಿಕೆ ಶಿವಕುಮಾರ್ ಮತ್ತು ಅರಗ ಜ್ಞಾನೇಂದ್ರ

ಶಿವಕುಮಾರ್ ಹೇಳಿದ್ದಕ್ಕೆ ಜ್ಞಾನೇಂದ್ರ ಉತ್ರ ಕೊಡುತ್ತಾರೆ ಅದು ಬೇರೆ ವಿಚಾರ. ಅದರೆ ಸದನದಲ್ಲಿ ಅಗುತ್ತಿರುವ ಚರ್ಚೆಗಳ ಗುಣಮಟ್ಟ ಕಳವಳಕಾರಿಯಾಗಿದೆ. ನೀವು ಹೇಳಿದ್ದಕ್ಕೆ ನಾನು ಹೇಳಿದ್ದು, ನೀವು ಮಾಡಿದ್ದಕ್ಕೆ ನಾನು ಮಾಡಿದ್ದು ಅಂತೆಲ್ಲ ಚರ್ಚೆ ನಡೆಯುವುದಾದರೆ ಚರ್ಚೆಯ ಅಗತ್ಯವಿಲ್ಲ ಎನಿಸುತ್ತದೆ. ಜನ ಕೂಡ ಅರ್ಥ ಮಾಡಿಕೊಂಡು ಬಿಡುತ್ತಾರೆ. ಓಹೋ, ಹಿಂದೆ ಅವರು ಮಾಡಿದ್ದನ್ನೇ ಇವರು ಈಗ ಮಾಡುತ್ತಿದ್ದಾರೆ!