ಜೈಲರ್ ಗಳನ್ನು, ರೌಡಿಗಳಿಗೆ ನೆರವಾಗುತ್ತಿದ್ದ ಜೈಲು ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಲಾಗಿದೆ ಮತ್ತು ದರ್ಶನ್ ರನ್ನು ಬೇರೊಂದು ಜೈಲಿಗೆ ವರ್ಗಾಯಿಸುವ ಯೋಚನೆ ಇದೆ ಎಂದು ಗೃಹ ಸಚಿವ ಹೇಳಿದ್ದಾರೆ. ಅದರೆ ಗಮನಿಸಬೇಕಾದ ಸಂಗತಿಯೆಂದರೆ, ಎಲ್ಲ ಕಾರಾಗೃಹಗಳಲ್ಲೂ ಕಪ್ಪುತೋಳಗಳಿರುತ್ತವೆ, ಯಾರನ್ನೆಲ್ಲ ಸರ್ಕಾರ ಸಸ್ಪೆಂಡ್ ಮಾಡುತ್ತದೆ?