ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡುವ ಬಗ್ಗೆ ಮಠಾಧೀಶರು ಹೇರುತ್ತಿರುವ ಒತ್ತಡದ ಬಗ್ಗೆ ಪರಮೇಶ್ವರ್ ಅವರ ಗಮನ ಸೆಳೆದಾಗ, ಸ್ವಾಮೀಜಿಗಳು, ಪ್ರಗತಿಪರ ಚಿಂತಕರು ಮತ್ತು ಸಂವಿಧಾನದಲ್ಲಿ ನಂಬಿಕೆಯುಳ್ಳವರು ಅದನ್ನು ಸಾರ್ವಜನಿಕಗೊಳಿಸಬೇಕು ಎನ್ನುತ್ತಿದ್ದಾರೆ, ವರದಿಯ ಸಾಧಕ ಬಾಧಕಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಯನ ಮಾಡುತ್ತಿದ್ದಾರೆ ಎಂದರು.