ಸಿದ್ದರಾಮಯ್ಯಗೆ ರಿಲೀಫ್​ ಸಿಗಲ್ಲ ಎಂದ ವಕೀಲರು

ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ್ದ ಪ್ರಾಸಿಕ್ಯೂಷನ್​ ಅನುಮತಿಯನ್ನು ಹೈಕೋರ್ಟ್​ ಎತ್ತಿ ಹಿಡಿದಿದೆ. ಇದೀಗ ಸಿಎಂ ಸಿದ್ದರಾಮಯ್ಯ ದ್ವಿಸದಸ್ಯ ಪೀಠಕ್ಕೆ ಅರ್ಜಿ ಸಲ್ಲಿಸಲು ತಯಾರಿ ನಡೆಸಿದ್ದು, ಈ ವಿಚಾರವಾಗಿ ವಕೀಲ ರಂಗನಾಥ್​ ರೆಡ್ಡಿ ಮಾತನಾಡಿದ್ದಾರೆ.