ವಿಧಾನಸೌಧ ಆವರಣದಲ್ಲಿ ಹೆಚ್ ಡಿ ರೇವಣ್ಣ

ರೇವಣ್ಣ ಸ್ಥಿತಿಯನ್ನು ಅರ್ಥ ಮಾಡಿಕೊಂಡ ಪತ್ರಕರ್ತರು ಅವರನ್ನು ಹೋಗಗೊಡುತ್ತಾರೆ. ಒಂದು ಸಂಗತಿಯನ್ನು ಗಮನಿಸಿ. ಜೈಲಿಗೆ ಹೋಗಿ ಬಂದಾಗಿನಿಂದ ರೇವಣ್ಣ ಚಪ್ಪಲಿ ಧರಿಸುವುದನ್ನು ನಿಲ್ಲಿಸಿದ್ದಾರೆ. ದೈವಭಕ್ತರಾಗಿರುವ ಅವರು, ಅರೋಪಗಳಿಂದ ಮುಕ್ತರಾಗುವವರೆಗೆ ಚಪ್ಪಲಿ ಧರಿಸದಿರುವ ಪಣ ತೊಟ್ಟಿದ್ದರೂ ಆಶ್ವರ್ಯವಿಲ್ಲ.